ಭದ್ರಾವತಿಯಲ್ಲಿ ಡಿ-5 ರಂದು ಹಲವೆಡೆ ಕರೆಂಟ್ ಇರಲ್ಲ..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಜೆ.ಪಿ.ಎಸ್. ಕಾಲೋನಿ ಯಲ್ಲಿನ 110/33/11 ಕೆವಿ ಹಾಗೂ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಉದ್ದೇಶದಿಂದ ಡಿ-5 ರ ಬೆಳಗ್ಗೆ 9.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.  

ಯಾವ್ಯಾವ ಪ್ರದೇಶದಲ್ಲಿ ಇರಲ್ಲ :-

ನ್ಯೂಟೌನ್, ನ್ಯೂಕಾಲೋನಿ, ಐ.ಟಿ.ಐ, ಆಕಾಶವಾಣಿ, ಕಾಗದನಗರ, ಸುರಗಿ ತೋಪು, ಅನೆಕೊಪ್ಪ, ಉಜ್ಜನೀ ಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ, ಎನ್.ಟಿ.ಬಿ. ಬಡಾವಣೆ, ಹಳೇಸಿದ್ದಾಮರ, ಹೊಸೂರು, ತಾಂಡ್ಯ, ಸಂಕ್ಲಿಪುರ, ಹುತ್ತಾ ಕಾಲೋನಿ, ಜನ್ನಾಪುರ, ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ ಲೈನ್, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ,

ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಕಿ, ಬಿಳಕಿ ತಾಂಡ, ಹೊಳೆ ಗಂಗೂರು, ರಬ್ಬರ್ ಕಾಡು, ಸುಲ್ತಾನ ಮಟ್ಟಿ,ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೋಣಬ ಘಟ್ಟ, ತಡಸ, ಚಿಕ್ಕಗೊಪ್ಪೇನ ಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್ಳಿ, ಮಾವಿನಕೆರೆ, ದೊಡ್ಡೆ ರಿ, ಮಜ್ಜಿಗೇನಹಳ್ಳಿ, ಪದ್ಮನ ಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆಜೇಡಿ ಕಟ್ಟೆ, ಡೈರಿ ವೃತ್ತ, ಮಲವ ಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಂನಗರ,

 ವಿಶ್ವೇಶ್ವರಯ್ಯನಗರ, ಜೇಡಿಕಟ್ಟೆ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲ ರಾಮನಕೊಪ್ಪ, ಹಾಗಲಮನೆ, ಸಂಕ್ಷಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತ್ತಿಘಟ್ಟ, ಹಾತಿಕಟ್ಟೆ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು