ಭದ್ರಾವತಿ ಸಿಟಿ ಲಿಮಿಟ್ಸ್ ನಲ್ಲಿ ನಾಳೆ ಕರೆಂಟ್ ಇರಲ್ಲ..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇ: 28 ರ ಬುಧವಾರ ಬೆಳಗ್ಗೆ 10:30 ಘಂಟೆ ಯಿಂದ 6:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ.?

ನಗರದ ಸಂತೆ ಮೈದಾನ, ಹೊಸಮನೆ, ಎನ್.ಎಂ.ಸಿ. ರಸ್ತೆ, ಕೇಶವಪುರ, ಸುಭಾಷ್ ನಗರ, ಸಿ.ಎನ್.ರಸ್ತೆ, ಎ.ಪಿ.ಎಂ.ಸಿ. ಭೋವಿ ಕಾಲೋನಿ ಸುತ್ತ ಮುತ್ತಲ ಪ್ರದೇಶಗಳಲ್ಲಿ ವ್ಯತ್ಯೆಯ ಉಂಟಾಗಲಿದ್ದು, ಗ್ರಾಹಕರು ಸಹಕರಿ ಸಲು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು