ಭದ್ರಾವತಿ-ನಾಳೆ ಸಂಜೆವರೆಗೂ ಇಲ್ಲೆಲ್ಲಾ ಕರೆಂಟ್ ಇರಲ್ಲ.. ಎಲ್ಲೆಲ್ಲಿ.?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರ ಉಪವಿಭಾಗ, ಘಟಕ-4 ರ ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಮೇ: 5 ರ ನಾಳೆ ಸೋಮವಾರ ಬೆಳಿಗ್ಗೆ 10:30 ರಿಂದ ಸಂಜೆ 5 ಘಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ಹೊಸಮನೆ, ಎನ್.ಎಂ.ಸಿ.ರಸ್ತೆ, ಸಂತೆ ಮೈದಾನ, ಚಾನೆಲ್ ಏರಿಯ, ಕೇಶವಪುರ, ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಸುಭಾಷ ನಗರ, ಚನ್ನಗಿರಿ ರಸ್ತೆ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ) ಇತ್ಯಾದಿ ಭಾಗಗಳಲ್ಲಿ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸಲು ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು