ಭದ್ರಾವತಿಯಲ್ಲಿ ನಾಳೆ ಅರ್ಧಕ್ಕರ್ಧ ಭಾಗಗಳಲ್ಲಿ ಪವರ್ ಕಟ್:ಎಲ್ಲೆಲ್ಲಿ.?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: 220 ಕೆ ವಿ ಎಮ್.ಆರ್. ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿರುವ 66 ಕೆವಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದ ರಿಂದ ಸೀಗೆಬಾಗಿ ಹಾಗೂ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ: 20 ರ ಶನಿವಾರದಂದು ಬೆಳಗ್ಗೆ 9:30 ಘಂಟೆ ಯಿಂದ ಸಂಜೆ 4.30 ಘಂಟೆ ಯವರೆಗೆ ವಿದ್ಯುತ್ ಅಡಚಣೆಯಾಗ ಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ ಇರಲ್ಲ:-

ಹಳೇನಗರ, ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ, ಕಂಚಿನಬಾಗಿಲು, ಹಳ್ಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನ ಗುಡಿ.ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನು ಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷನಗರ, ವಿಜಯನಗರ, ಕುವೆಂಪು ನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಗೌರಾಪುರ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ)

 ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ. ಸಾ.ನಿ. ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರ ನಗರ, ಜಟ್‌ಪಟ್‌ನಗರ, ಅನ್ವರ್‌ ಕಾಲೋನಿ, ಮೊಮಿನ್‌ ಮೊಹಲ್ಲಾ, ಅಮೀರ್ಜಾನ್ ಕಾಲೋನಿ, 

ಅರಳೀಹಳ್ಳಿ, ಬದನೆಹಾಳು, ಅರಳೀ ಹಳ್ಳಿ, ಬೆಳ್ಳಿಗೆರೆ, ಬಂಡಿಗುಡ್ಡ, ಹೊಸಳ್ಳಿ, ಕಲ್ಪನ ಹಳ್ಳಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಮರ, ಶ್ರೀರಾಮನಗರ, ಕಲ್ಲಾಪುರ, ದಾನವಾಡಿ, ಡಿ.ಬಿ.ಹಳ್ಳಿ, ಅರಕೆರೆ, ಮಾರಶೆಟ್ಟಿಹಳ್ಳಿ, ಕಲ್ಲಹಾಳ್‌, ಅರಬಿಳಚಿ, ತಿಮ್ಲಾಪುರ, ಅತ್ತಿಗುಂದ, ಗುಡ್ಡದ ನೇರಳೆ ಕೆರೆ, ದೇವರಹಳ್ಳಿ, ಕುಮಾರನಹಳ್ಳಿ, ಬಸರಿಕಟ್ಟೆ, ಇತ್ಯಾದಿ ಭಾಗಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸು ವಂತೆ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು