ಭದ್ರಾವತಿ-ತರೀಕೆರೆ-ಮೊಸರಳ್ಳಿ ರೈಲು ಮಾರ್ಗ ಪರೀಶೀಲನೆ: ವಾಹನಗಳ ಒಡಾಟಕ್ಕೆ ಬದಲಿ ಮಾರ್ಗ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತರೀಕೆರೆ – ಮೊಸರಳ್ಳಿ ನಡುವೆ ಬರುವ ಎಲ್‌ಸಿ.ನಂ: 24 ಮತ್ತು25 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.06 ರಿಂದ 08 ರವರೆಗೆ ತಾತ್ಕಾಲಿಕ ವಾಗಿ ವಾಹನಗಳು ಮತ್ತು ಸಾರ್ವಜ ನಿಕರು ಸಮೀಪದ ಬದಲಿ ಮಾರ್ಗ ಗಳಲ್ಲಿ ಸಂಚರಿಸುವoತೆ ಜಿಲ್ಲಾಧಿಕಾ ರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ. 

ಎಲ್‌ಸಿ 24- ಕಾಳಿಂಗಹಳ್ಳಿ ರಸ್ತೆ ರೈಲು ನಿಲ್ದಾಣ ಅ. 06 ರಂದು ಬೆ. 9.00 ರಿಂದ 07 ರಂದು ಬೆ 10.00ರವರೆಗೆ ಮಾರ್ಗ-1 ಬಾರಂದೂರು ಮೂಲಕ ಎಲ್.ಸಿ. 25 ಹಳ್ಳಿಕೆರೆ ಮುಖಾಂತರ ಮೊಸರಳ್ಳಿಗೆ ಹೋಗುವುದು ಹಾಗು 2) ಅಪ್ಪಾಜಿ ಬಡಾವಣೆಯಿಂದ ಕಾಳಿಂಗನಹಳ್ಳಿ ರಸ್ತೆ, ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರ ಗoಗೆಯಿoದ ಮೊಸರಳ್ಳಿಗೆ ಹೋಗುವುದು. 

ಎಲ್.ಸಿ.25- ಕೆಂಚೇನಹಳ್ಳಿ ರಸ್ತೆ ರೈ.ನಿ.-ಅ.07 ಮತ್ತು 08 ರಂದು ಮಾರ್ಗ-1 ಬರಂದೂರು ಮೂಲಕ ಎಲ್‌ಸಿ -24 2) ಅಪ್ಪಾಜಿ ಬಡಾವಣೆ ಯಿಂದ ಕಾಳಿಂಗನಹಳ್ಳಿ ರಸ್ತೆ ಭದ್ರಾವತಿಯಿಂದ ಮೊಸರಳ್ಳಿಗೆ ಹೋಗುವ ವಾಹನಗಳು ಶಿವನಿ ಕ್ರಾಸ್ ಮುಖಾಂತರ ಅಂತರಗoಗೆ ಯಿಂದ ಮೊಸರಳ್ಳಿಗೆ ಹೋಗುವುದು. 

ಈ ಬದಲಿ ಮಾರ್ಗಗಳಲ್ಲಿ ಸಂಚರಿಸಿ ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು