ಭದ್ರಾವತಿ-ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗದ ಘಟಕ-1 ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ" ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿ ರುವುದರಿಂದ ನ:20 ರ ನಾಳೆ ಗುರುವಾರ ಈ ಕೆಳಕಾಣಿಸಿರುವ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದೆ. 

ಉಜ್ಜನೀಪುರ, ಕಾಗದನಗರ 8ನೇ ವಾರ್ಡ್. ದೊಡ್ಡಗೊಪ್ಪೇನಹಳ್ಳಿ, ಇತ್ಯಾದಿ ಪ್ರದೇಶ ಗಳಲ್ಲಿ ಬೆಳಿಗ್ಗೆ 10:00 ಘಂಟೆಯಿಂದ ಸಂಜೆ 06.00 ಘಂಟೆ ಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿ ಸಲು ಮೆಸ್ಕಾಂ ನಗರ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು