ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು ಶಿವಮೊಗ್ಗದ ನೆಹರೂ ರಸ್ತೆ, ಬಸವ ಸದನ ಕಾಂಪ್ಲೆಕ್ಸ್ ನಲ್ಲಿನ ಲಿಡ್ ಕರ್ ಮಾರಾಟ ಮಳಿಗೆಯಲ್ಲಿ ಕಾರ್ಮಿಕ ದಿನಾಚರಣೆ ಹಾಗೂ ಬಕ್ರಿದ್ ಹಬ್ಬದ ಪ್ರಯುಕ್ತ ಮೇ 31ರವರೆಗೆ ಎಲ್ಲಾ ಅಪ್ಪಟ ಚರ್ಮ ವಸ್ತುಗಳ ಮೇಲೆ ಶೇ. 15% ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿದ್ದು, ಸಾರ್ವಜನಿಕರು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ
ಲಿಡ್ ಕರ್ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9141304210 ನ್ನು ಸಂಪರ್ಕಿಸುವುದು.